23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಕೊಯ್ಯೂರು: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಮಲೆಕುಡಿಯ, ನಿರ್ದೇಶಕರಾದ ರವೀಂದ್ರನಾಥ,ಉಜ್ವಲ್ ಕುಮಾರ್,ಯತೀಶ್,ಪರಮೇಶ್ವರ,ಪುರುಷೋತ್ತಮ, ಡೀಕಯ್ಯ ಪೂಜಾರಿ,ಹೊನ್ನಪ್ಪ ಪೂಜಾರಿ, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು ‌

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya
error: Content is protected !!