23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ನಿರ್ದೇಶಕ ರಾಮ್ ದಾಸ್ ನಾಯಕ್ ಉಪಸ್ಥಿತರಿದ್ದರು. ‌

Related posts

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!