September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!