23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಬಳ್ಳಮಂಜ :ಮಚ್ಚಿನ ಗ್ರಾಮ ಪಂಚಾಯತಿನ 2024 -25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ರವರ ಅಧ್ಯಕ್ಷತೆಯಲ್ಲಿ ಆ.14 ರಂದು ಸಮುದಾಯ ಭವನದಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯಿಂದ ವಿನಯ ಪ್ರಸಾದ್ ವಹಿಸಿದರು.

ಇಲಾಖೆ ಮಾಹಿತಿಯನ್ನು ಶಿಕ್ಷಣ ಇಲಾಖೆ ಚೇತನ ಮಾಹಿತಿ ನೀಡಿ ಮಚ್ಚಿನ ಗ್ರಾಮದ ಸಹಕಾರಿ ಶಾಲೆಗಳಿಗೆ ಕೊರತೆಯನ್ನು ಭರ್ತಿ ಮಾಡುವಂತೆ ಸಂತಪ್ಪ ಇವರು ಪ್ರಸ್ತಾಪಿಸಿದರು. ಮಚ್ಚಿನ ಶಾಲೆಗೆ ಮುಖ್ಯ ಶಿಕ್ಷಕರನ್ನು ಪರ್ಮನೆಂಟ್ಟಾಗಿ ನೇಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಈ ವೇಳೆ ಕೃಷಿ ಇಲಾಖೆಯ ಜಲಾಯನ ಇಲಾಖೆಯ ಜಯಾನಂದ, ಇಂಜಿನಿಯರ್ ಗಫುರ್, ಗ್ರಾಮ ವಿ ಎ ಸತೀಶ್ ಪಿಂಟೋ, ಬಿಟ್ ಪೊಲೀಸ್ ರೇವಣ್ಣ, ಮೆಸ್ಕಾಂ ಇಲಾಖೆಯಿಂದ, ಅರಣ್ಯ ಇಲಾಖೆ ಯಿಂದ ಮಾಹಿತಿ ನೀಡಿದರು.

ಗ್ರಾಮ ಪಂಚಯತ್ ಉಪಾಧ್ಯಕ್ಷರು ಸೋಮವತಿ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸದಸ್ಯರಾದ ಚಂದ್ರಶೇಖರ್ ಬಿ ಎಸ್ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಂಜೀವ ವಿ ಇವರು ವರದಿ ಮಂಡಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya
error: Content is protected !!