23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ವತಿಯಿಂದ ಸಾಧನ ಪ್ರಶಸ್ತಿಯನ್ನು ನೀಡಲಾಯಿತು.

ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಒರಿಯಂಟೇಶನ್

Suddi Udaya
error: Content is protected !!