23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಸಾಧಿಸಬಹುದು’ ಎಂದರು. ಮುಂಡಾಜೆ ಗ್ರಾಮ ಪಂಚಾಯತಿನ ಗ್ರಂಥಪಾಲಕಿ ಶ್ರೀಮತಿ ಮಮತಾ ಗ್ರಂಥಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಮಾತನಾಡಿ ‘ಗ್ರಂಥಾಲಯಗಳು ಜ್ಞಾನದ ಭಂಡಾರ, ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯವು ಬಹಳ ಉಪಯುಕ್ತ ಮಾಧ್ಯಮವಾಗಿದೆ’ ಎಂದರು.


ವಿದ್ಯಾರ್ಥಿಗಳಾದ ವರ್ಷಾ ಪ್ರಾಸ್ತಾವಿಕ ಮಾತನಾಡಿ, ಕೆ ಎನ್ ಧನುಷ್ ಸ್ವಾಗತಿಸಿ, ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಪೂಜಿತ್ ವಂದಿಸಿದರು.

Related posts

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya
error: Content is protected !!