July 23, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಸಾಧಿಸಬಹುದು’ ಎಂದರು. ಮುಂಡಾಜೆ ಗ್ರಾಮ ಪಂಚಾಯತಿನ ಗ್ರಂಥಪಾಲಕಿ ಶ್ರೀಮತಿ ಮಮತಾ ಗ್ರಂಥಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಮಾತನಾಡಿ ‘ಗ್ರಂಥಾಲಯಗಳು ಜ್ಞಾನದ ಭಂಡಾರ, ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯವು ಬಹಳ ಉಪಯುಕ್ತ ಮಾಧ್ಯಮವಾಗಿದೆ’ ಎಂದರು.


ವಿದ್ಯಾರ್ಥಿಗಳಾದ ವರ್ಷಾ ಪ್ರಾಸ್ತಾವಿಕ ಮಾತನಾಡಿ, ಕೆ ಎನ್ ಧನುಷ್ ಸ್ವಾಗತಿಸಿ, ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಪೂಜಿತ್ ವಂದಿಸಿದರು.

Related posts

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
error: Content is protected !!