July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!