23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya
error: Content is protected !!