September 16, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಕುಕ್ಕವು- ಕೂಡಬೆಟ್ಟು ಸಂಪರ್ಕ ರಸ್ತೆಯ ಪಾದೆ ಕಿರು ಸೇತುವೆ ಬಳಿ ರಸ್ತೆ ಬಿರುಕು: ವಾಹನ ಸಂಚಾರ ಸ್ಥಗಿತ-ಜನರಲ್ಲಿ ಆತಂಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya
error: Content is protected !!