24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣ ನೇತೃತ್ವವನ್ನು ಜಮಾತಿನ ಅಧ್ಯಕ್ಷರು ಅಬ್ದುಲ್ ಲತೀಫ್ ಜೆ .ಸಿ.ಬಿ ನೆರವೇರಿಸಿದರು. ಉಸ್ತಾದ್ ಹನೀಫ್ ಸಅದಿ ದುವಾಗೆ ನೇತೃತ್ವ ನೀಡಿದರು.
ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡನ್ನು ಹಾಡಿದರು ಸಂದೇಶ ಭಾಷಣವನ್ನು ಸದರ್ ಉಸ್ತಾದ್ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು. ಅಶ್ರಫ್ ಸಖಾಫಿ ಉಸ್ತಾದ್ ಪ್ರತಿಜ್ಞಾ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಮಾರ್ಟ್ ಕೋಶಾಧಿಕಾರಿ ಮುಹಮ್ಮದ್ ಕರಾಯ ಹಾಗೂ ಕಮಿಟಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಮಕ್ಕಳು ಪೋಷಕರು ಜಮಾತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಎಸ್.ಬಿ,ಎಸ್ ವತಿಯಿಂದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಮದರಸ ಅಧ್ಯಾಪಕರಾದ ಹನೀಫ್ ಸಅದಿ ಉಸ್ತಾದ್ ಧನ್ಯವಾದವಿತ್ತರು.

Related posts

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya
error: Content is protected !!