31.9 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು.


ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ