April 11, 2025
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು.

ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ಉಜಿರೆ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ವರ್ತಕರ ಸಂಘದ ಗೌವಾಧ್ಯಕ್ಷರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಪಂ. ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ವರ್ತಕರ ಸಂಘದ ಅಧ್ಯಕ್ಷ ಕೆ. ಅರವಿಂದ ಕಾರಂತ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಮಂಜುನಾಥ ಬಾಳಿಗ, ಗಣೇಶ್ ನಾಯರ್, ಶ್ರೀಧರ್ ಕೆ.ವಿ., ಹುಕುಂರಾಮ್ ಪಟೇಲ್, ಎಂ.ಎಸ್. ದಿನೇಶ್ ದಿಶಾ, ಪೂವಪ್ಪ ಗೌಡ, ಪ್ರಭಾಕರ್ ಹೆಗ್ಡೆ, ಪ್ರಶಾಂತ್ ಜೈನ್, ಅನುಗ್ರಹ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಇನ್ನಿತರರು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಖಜಾಂಚಿ ಅಬೂಬಕ್ಕರ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಪ್ರಸಾದ್ ಬಿ. ಎಸ್. ರಮ್ಯ ಫ್ಯಾನ್ಸಿ ಧನ್ಯವಾದವಿತ್ತರು.

Related posts

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!