25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು.

ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ಉಜಿರೆ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ವರ್ತಕರ ಸಂಘದ ಗೌವಾಧ್ಯಕ್ಷರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಪಂ. ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ವರ್ತಕರ ಸಂಘದ ಅಧ್ಯಕ್ಷ ಕೆ. ಅರವಿಂದ ಕಾರಂತ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಮಂಜುನಾಥ ಬಾಳಿಗ, ಗಣೇಶ್ ನಾಯರ್, ಶ್ರೀಧರ್ ಕೆ.ವಿ., ಹುಕುಂರಾಮ್ ಪಟೇಲ್, ಎಂ.ಎಸ್. ದಿನೇಶ್ ದಿಶಾ, ಪೂವಪ್ಪ ಗೌಡ, ಪ್ರಭಾಕರ್ ಹೆಗ್ಡೆ, ಪ್ರಶಾಂತ್ ಜೈನ್, ಅನುಗ್ರಹ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಇನ್ನಿತರರು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಖಜಾಂಚಿ ಅಬೂಬಕ್ಕರ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಪ್ರಸಾದ್ ಬಿ. ಎಸ್. ರಮ್ಯ ಫ್ಯಾನ್ಸಿ ಧನ್ಯವಾದವಿತ್ತರು.

Related posts

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya
error: Content is protected !!