25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು.

ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
error: Content is protected !!