23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ನೆರಿಯ, ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!