25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya
error: Content is protected !!