30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

ತೋಟತ್ತಾಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ನಿಯೋಗದಿಂದ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಪ್ರೇಮ ಹೊಸಮನೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುಕೇಶ್ ಪೂಜಾರಿ ಪರಾರಿ ಸಂಘದ ಪದಾಧಿಕಾರಿಗಳಾದ ಸೀತಾರಾಮ ಕಜೆ, ಓಬಯ್ಯ ಪೂಜಾರಿ ಅಂತರ, ದಯಾನಂದ ಪೂಜಾರಿ ಗುವೆದಕಂಡ, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಉಷಾ ಡಿ.ಮಜಲು, ವಿನುತಾ ಡಿ.ಮಜಲು ಹರಿಣಾಕ್ಷಿ ಡಿ.ಮಜಲು, ಪ್ರಮೀಳಾ ದೇಜಪ್ಪ ಕಕ್ಕಿಂಜೆ, ಪ್ರೇಮ ಬರಮೇಲು, ಶೋಭಾ ಬರಮೇಲು, ಸುಮತಿ ಬರಮೇಲು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!