July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಳಗದ ಅಧ್ಯಕ್ಷ ಕೃಷ್ಣಾನಂದ ಕುಲಾಲ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಗೋಪಿನಾಥ್ ನಾಯಕ್, ರಾಮಚಂದ್ರ ಶೆಟ್ಟಿ, ಆನಂದ್ ಕೋಟ್ಯಾನ್, ಮೋಹನ್ ಕಂಚಿಂಜೆ, ರಾಜೇಶ್ ಕುಲಾಲ್, ಮಂಜುನಾಥ್ ಕುಂಬ್ಳೆ, ಉಪಸ್ಥಿತರಿದ್ದರು.

Related posts

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya
error: Content is protected !!