July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಶುಭ ಹಾರೈಸಿದರು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಕೊರಂಜ ಸರಕಾರಿ ಶಾಲಾ ಮೇಲುಸ್ತುವಾರಿ ಸಮಿತಿ

ಅಧ್ಯಕ್ಷರು,ಸದಸ್ಯರು, ಶಿಕ್ಷಕರು,ವಿಧ್ಯಾರ್ಥಿಗಳು, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆ ಶಿಕ್ಷಕರು, ವಿಧ್ಯಾರ್ಥಿಗಳು,ವಿವಿಧ ಸಂಘದ ಪದಾಧಿಕಾರಿಗಳು,ರಿಕ್ಷಾ ಮಾಲೀಕರು,ಚಾಲಕರ ಸಂಘದ ಪದಾಧಿಕಾರಿಗಳು,ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು.

Related posts

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
error: Content is protected !!