30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya
error: Content is protected !!