July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya
error: Content is protected !!