September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  50ನೇ ವಾರ್ಷಿಕ ಮಹಾಸಭೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
error: Content is protected !!