April 11, 2025
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya
error: Content is protected !!