July 24, 2026
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!