July 23, 2026
Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya
error: Content is protected !!