23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!