ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya
error: Content is protected !!