July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ,ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಜಯಶಂಕರ್ ಶರ್ಮ ನೆರವೇರಿಸಿದರು. ಬಳಿಕ ಉದ್ಯಮಿ ಬಸವರಾಜ್ ಮತ್ತು ಉದ್ಯಮಿ ಮೋಹನ್ ಚೌಧರಿಗೆ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು‌‌‌. 100 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ಸಿಲ್, ಸ್ಕೇಚ್ ಪೇನ್, ರಬ್ಬರ್ , ಪೇನ್ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನಿಂದ ವಿತರಿಸಲಾಯಿತು.

ಉದ್ಯಮಿ ಬಸವರಾಜ್ , ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್, SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಶ್ರೀ ಜಯಶಂಕರ್ ಶರ್ಮ, ಬೆಳ್ತಂಗಡಿ ರೋಟರಿ ಕಾರ್ಯದರ್ಶಿ ಸಂದೇಶ್, ನಿವೃತ್ತ ಸೈನಿಕ ಕುಲದೀಪ್ ಸಿಂಗ್, ಮುಖ್ಯೋಪಾಧ್ಯಾಯ ವಿಠಲ್ ಬಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ವಿಷ್ಣು ಸೇವಾ ಸಮಾಜ ಮೋಹನ್ ಚೌದರಿ,ಉಜಿರೆ ಸಂಧ್ಯಾ ಫ್ರೇಶ್ ಆಡಳಿತಾಧಿಕಾರಿ ಅರ್ಚನಾ ಪೈ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಸದಸ್ಯರು ಹಾಗೂ ಉಜಿರೆ ಸಂಧ್ಯಾ ಫ್ರೇಶ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!