23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!