July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!