September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್‌.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ .ಸಿ ಘಟಕದ ಅಧ್ಯಕ್ಷರಾದ ಶೇಖರ ಕುಕ್ಕೆಡಿ ಇವರು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.

ಬೆಳ್ತಂಗಡಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷರಾಗಿ ನೇಮಿರಾಜ್ ಕಿಲ್ಲೂರು ಮತ್ತು ನಗರ ಸಮಿತಿಯ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಬಜಿರೆ. ಮತ್ತು ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾಗಿ ಓಬಯ್ಯ ಆರಂಬೋಡಿ ಇವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya
error: Content is protected !!