July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿಯವರು ಹಾಗೂ ಎಲ್ಲಾ ಪದಾಧಿಕಾರಿಗಳು, ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,

ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾದ ಗಣೇಶ್ ಲಾಯಿಲರವರು ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯರವರು ಧನ್ಯವಾದ ನೀಡಿದರು.

Related posts

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
error: Content is protected !!