September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಮೂಹಿಕ ಪಂಚ ನಮಸ್ಕಾರ ದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ವೀರ್ ಸುದರ್ಶನ್ ಜೈನ್,ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು,ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು,ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ವೀರಾಂಗನಾ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು,ಸಭಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಹಾಗೂ ಜಿನ ಭಜನೆ ಕಾರ್ಯಕ್ರಮ ದ ಕುರಿತು ಮಾರ್ಗದರ್ಶನ ನೀಡಿದರು.

ವಲಯಾಧ್ಯಕ್ಷರಾದ ವೀರ್ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು,ಕಾರ್ಯದರ್ಶಿ ವೀರ್ ರತ್ನ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ , ಕಾರ್ಯಕ್ರಮ ಯಶಸ್ವಿಗೊಳಿಸಿದರು,

Related posts

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya
error: Content is protected !!