September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರ ಸೈನಿಕರ ಪರಾಕ್ರಮವನ್ನು ವಿವರಿಸಿದರು, ಅಲ್ಲದೇ ನಾವೆಲ್ಲ ಇವತ್ತು ಸ್ವಾತಂತ್ರ್ಯವಾಗಿ ಯಾವುದೇ ಭಯವಿಲ್ಲದೇ ಬದುಕಬೇಕಾದರೆ ನಮ್ಮನ್ನು ಕಾಯುವ ಸೈನಿಕರ ಪರಿಶ್ರಮ ಕಾರಣ ಎಂದು ಹೇಳುತ್ತಾ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದರು.

ಮುಳಿಯ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya
error: Content is protected !!