September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ ವತಿಯಿಂದ ರೂ .25000/- ಚೆಕ್ಕ್ ಅನ್ನು ಹಸ್ತಾಂತರಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿಗೆ ನೆರವನ್ನು ನೀಡಿದರು.


ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಂಗಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!