23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ ವತಿಯಿಂದ ರೂ .25000/- ಚೆಕ್ಕ್ ಅನ್ನು ಹಸ್ತಾಂತರಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿಗೆ ನೆರವನ್ನು ನೀಡಿದರು.


ಪ್ರಧಾನ ದೇವಾಲಯದ ಧರ್ಮಗುರುಗಳಾದ ವಂದನೀಯ ಫಾದರ್ ತೋಮಸ್ ಕಣ್ಣಂಗಲ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya
error: Content is protected !!