24.3 C
ಪುತ್ತೂರು, ಬೆಳ್ತಂಗಡಿ
May 20, 2025
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮುಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಬಿ. ಇ. ಓ. ಶ್ರೀಮತಿ ತಾರಕೇಸರಿ, ಇಂದಬೆಟ್ಟು ವಲಯದಮಹಿಳಾ ಮತ್ತು ಮಕ್ಕಳ

ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಾಗವೇಣಿ, ನಡ ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರತ್ನಾಕರ್, ಗ್ರಾ. ಪಂ ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶ್ರೀಮತಿ ಶಶಿಕಲಾ ಜೈನ್, ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿರಿದ್ದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!