September 6, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಆ.18 : ಪ್ರವಾದಿಯವರ 1501 ನೇ ಜನ್ಮದಿನದ ಅಂಗವಾಗಿ ಗುರುವಾಯನಕೆರೆಯಲ್ಲಿ ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya
error: Content is protected !!