July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದುಕೊಂಡ ಸ್ವಾತಂತ್ರ್ಯ ಹಾಗೂ ಅದರ ರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಎಲ್ಲಾ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಭಾಷಣ, ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!