September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮೇಲಂತಬೆಟ್ಟು : ಭಾರತ ದೇಶದ 78 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಯೋಜನೆಯಂತೆ ಹರ್ ಘರ್ ಕ ತಿರಂಗ್ ಅಭಿಯಾನದಂತೆ ಮೇಲಂತಬೆಟ್ಟು ಗ್ರಾಮದ ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರವರು ತ್ರಿವರ್ಣಧ್ವಜವನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು, ನಿವೃತ್ತ ಯೋಧರು, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya
error: Content is protected !!