September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ಆ. 15ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಸಿಮುಳ್ಳು, ಕಾರ್ಯದರ್ಶಿ ಅನೂಪ್ ನಾಯ್ಕ ಧೈರ್ಯ, ಸದಸ್ಯ ಗಂಗಾಧರ ಗೌಡ ಪಲ್ಲದಮೂಲೆ, ಸಂಜೀವ ಬಿ.ಎಂ ಬೆರ್ಬಳ್ಳಿ, ಕುಶಾಲಪ್ಪ ನಾಯ್ಕ ಕುಕ್ಕಾಜೆ ಉಪಸ್ಥಿತರಿದ್ದರು.

Related posts

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆಡಳಿತ ಮಂಡಳಿ ನಿರ್ದೇಶಕರಾಗಿ ಶಶಿ ಕುಮಾರ್ ರೈ ಬಾಲ್ಯೊಟ್ಟು

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya
error: Content is protected !!