September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ಶಾಲೆಯವರೆಗೆ ವಿಜೃಂಭಣೆಯ ರಿಕ್ಷಾ ಜಾಥ ನಡೆಯಿತು.

ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಜಯರಾಜ್ ಮಾರ್ಗದರ್ಶನ ನೀಡಿದ್ದು, ಪ್ರಸಾದ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!