24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!