25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya
error: Content is protected !!