July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya
error: Content is protected !!