23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮದ್ದಡ್ಕ : ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ವನ್ನು ಮದ್ದಡ್ಕದಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಬೂತ್ ಸಮಿತಿ ಅದ್ಯಕ್ಷ ಶೆಬೀರ್ ಅಹ್ಮದ್ ಸಬರಬೈಲ್ ನೆರೆವೇರಿಸಿದರು ,ಎಸ್ ಡಿ ಟಿ ಯು ಅದ್ಯಕ್ಷರಾದ ಸ್ವಾಳಿ ಮದ್ದಡ್ಕ ಸಂದೇಶ ಬಾಷಣ ಮಾಡಿದರು, ಪಕ್ಷದ ಹಿತೈಷಿ ಹಿರಿಯರಾದ ಇಬ್ರಾಹಿಂ ಶೇಖ್ ರಾಷ್ಟ್ರ ಗೀತೆ ಹಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು,ನೂರುಲ್ ಹುದಾ ಜುಮ್ಮ ಮಸ್ಜಿದ್ ಮಾಜಿ ಅದ್ಯಕ್ಷರಾದ ಎಮ್ ಉಮರಬ್ಬ ಯು‌ಆರ್ ಆತಿಥಿ ಬಾಷಣ ನೇರೆವೇರಿಸಿದರು,

ಕಾರ್ಯಕ್ರಮದಲ್ಲಿ ಗ್ರಾಮ ಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ ,ನೂರುಲ್ ಹುದಾ ಜುಮ್ಮ ಮಸ್ಜಿದ್ ಕೊಶಾದಿಕಾರಿ ರಿಯಾಜ್ ಸಬರಬೈಲ್ ,ಪಕ್ಷದ ಹಿತೈಷಿ ದಾರ್ಮಿಕ ಮುಖಂಡರಾದ ಹುಸೈನ್ ಮುಸ್ಲಿಯರ್, ನೂರುಲ್ ಹುದಾ ಜುಮ್ಮ ಮಸ್ಜಿದ್ ಕಾರ್ಯದರ್ಶಿ ಸಾದಿಕ್ ದರ್ಖಾಸ್ ,ನೂರುಲ್ ಹುದಾ ಜುಮ್ಮ ಮಸ್ಜ಼ಿದ್ ಮಾಜಿ ಅದ್ಯಕ್ಷರಾದ ಪಿ ಎಮ್ ಅಹ್ಮದ್ ಇಬ್ರಾಹಿಂ ನೇರಳಕಟ್ಟೆ,ಮುರ್ಶಿದುಲ್ ಆನಂ ಮದರಸ ಆಲಂದಿಲ ಅದ್ಯಕ್ಷರಾದ ರಮ್ಲ ಕೆಲ್ಲಾರ್,ಅನ್ವರುಲ್ ಹಿದಾಯ ಮದರಸ ಪಾದೆ ಕಾರ್ಯದರ್ಶಿ ಮನ್ಸೂರ್ ಪಾದೆ,ಎಸ್ ಕೆ ಎಸ್ ಎಸ್ ಎಫ್ ಅದ್ಯಕ್ಷರಾದ ಇಲ್ಯಾಸ್ ಚಿಲಂಬಿ,ಹಿರಿಯರಾದ ಪೊಂಜಿಲ ಹಾಜಿ ಉಪಸ್ಥಿತರಿದ್ದರು. ಆರೀಸ್ ಶಾಫಿ ಸ್ವಾಗತಿಸಿದರು, ಸೆಲೀಮ್ ಅನಿಲ ದನ್ಯವಾದಗೈದರು.

Related posts

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!