38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣ ನೇತೃತ್ವವನ್ನು ಜಮಾತಿನ ಅಧ್ಯಕ್ಷರು ಅಬ್ದುಲ್ ಲತೀಫ್ ಜೆ .ಸಿ.ಬಿ ನೆರವೇರಿಸಿದರು. ಉಸ್ತಾದ್ ಹನೀಫ್ ಸಅದಿ ದುವಾಗೆ ನೇತೃತ್ವ ನೀಡಿದರು.
ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡನ್ನು ಹಾಡಿದರು ಸಂದೇಶ ಭಾಷಣವನ್ನು ಸದರ್ ಉಸ್ತಾದ್ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು. ಅಶ್ರಫ್ ಸಖಾಫಿ ಉಸ್ತಾದ್ ಪ್ರತಿಜ್ಞಾ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಮಾರ್ಟ್ ಕೋಶಾಧಿಕಾರಿ ಮುಹಮ್ಮದ್ ಕರಾಯ ಹಾಗೂ ಕಮಿಟಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಮಕ್ಕಳು ಪೋಷಕರು ಜಮಾತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಎಸ್.ಬಿ,ಎಸ್ ವತಿಯಿಂದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಮದರಸ ಅಧ್ಯಾಪಕರಾದ ಹನೀಫ್ ಸಅದಿ ಉಸ್ತಾದ್ ಧನ್ಯವಾದವಿತ್ತರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!