26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣ ನೇತೃತ್ವವನ್ನು ಜಮಾತಿನ ಅಧ್ಯಕ್ಷರು ಅಬ್ದುಲ್ ಲತೀಫ್ ಜೆ .ಸಿ.ಬಿ ನೆರವೇರಿಸಿದರು. ಉಸ್ತಾದ್ ಹನೀಫ್ ಸಅದಿ ದುವಾಗೆ ನೇತೃತ್ವ ನೀಡಿದರು.
ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡನ್ನು ಹಾಡಿದರು ಸಂದೇಶ ಭಾಷಣವನ್ನು ಸದರ್ ಉಸ್ತಾದ್ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು. ಅಶ್ರಫ್ ಸಖಾಫಿ ಉಸ್ತಾದ್ ಪ್ರತಿಜ್ಞಾ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಮಾರ್ಟ್ ಕೋಶಾಧಿಕಾರಿ ಮುಹಮ್ಮದ್ ಕರಾಯ ಹಾಗೂ ಕಮಿಟಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಮಕ್ಕಳು ಪೋಷಕರು ಜಮಾತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಎಸ್.ಬಿ,ಎಸ್ ವತಿಯಿಂದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಮದರಸ ಅಧ್ಯಾಪಕರಾದ ಹನೀಫ್ ಸಅದಿ ಉಸ್ತಾದ್ ಧನ್ಯವಾದವಿತ್ತರು.

Related posts

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya
error: Content is protected !!