ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿ ಗಾಂಧಿನಗರ ಇದರ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಅಲ್ ಬದ್ರಿಯಾ ಅರೇಬಿಕ್ ಮದರಸ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣ ನೇತೃತ್ವವನ್ನು ಜಮಾತಿನ ಅಧ್ಯಕ್ಷರು ಅಬ್ದುಲ್ ಲತೀಫ್ ಜೆ .ಸಿ.ಬಿ ನೆರವೇರಿಸಿದರು. ಉಸ್ತಾದ್ ಹನೀಫ್ ಸಅದಿ ದುವಾಗೆ ನೇತೃತ್ವ ನೀಡಿದರು.
ಎಸ್ ಬಿ ಎಸ್. ಮಕ್ಕಳು ರಾಷ್ಟ್ರಗೀತೆ ಹಾಡನ್ನು ಹಾಡಿದರು ಸಂದೇಶ ಭಾಷಣವನ್ನು ಸದರ್ ಉಸ್ತಾದ್ ಹಾಫಿಲ್ ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಶಾಂತಿ ಸೌಹಾರ್ದತೆಯಿಂದ ಬದುಕಬೇಕಾಗಿದೆ ಎಂದು ನುಡಿದರು. ಅಶ್ರಫ್ ಸಖಾಫಿ ಉಸ್ತಾದ್ ಪ್ರತಿಜ್ಞಾ ವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಸ್ಮಾರ್ಟ್ ಕೋಶಾಧಿಕಾರಿ ಮುಹಮ್ಮದ್ ಕರಾಯ ಹಾಗೂ ಕಮಿಟಿಯ ಸದಸ್ಯರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮದರಸ ಮಕ್ಕಳು ಪೋಷಕರು ಜಮಾತಿನ ಎಲ್ಲಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಎಸ್.ಬಿ,ಎಸ್ ವತಿಯಿಂದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.


ಮದರಸ ಅಧ್ಯಾಪಕರಾದ ಹನೀಫ್ ಸಅದಿ ಉಸ್ತಾದ್ ಧನ್ಯವಾದವಿತ್ತರು.

Related posts

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!